ಅಷ್ಟಾವಕ್ರಗೀತಾ ೧೧- ಜ್ಞಾನ

ಈ ಅಧ್ಯಾಯದಲ್ಲಿ ಅಷ್ಟಾವಕ್ರನು ಹೇಗೆ ಆತ್ಮಜ್ಞಾನ ಪಡೆದ ನಂತರ ಮನುಷ್ಯನು ಹೇಗೆ ಶಾಂತನು ಹಾಗೂ ಸುಖಿಯಾಗುತ್ತಾನೆ ಎಂದು ವಿವರಿಸುತ್ತಾನೆ. ಎಲ್ಲವನ್ನೂ ನಿರ್ಮಿಸಿದ ಆ ದೇವರು ಎಲ್ಲದರಲ್ಲೂ ಅಡಕವಾಗಿದ್ದಾನೆ. ಈ ಸತ್ಯವನ್ನು ಅರಿತಮೇಲೆ ಮನುಷ್ಯ ಎಲ್ಲಾ ಆಸೆಗಳನ್ನೂ ತೋರೆದು ಶಾಂತನಾಗುತ್ತಾನೆ.

Comments