Skip to main content

Posts

Showing posts with the label 8

ಅಷ್ಟಾವಕ್ರಗೀತಾ-೮

  ಬಂಧನ ಮತ್ತು ಮುಕ್ತಿ ಅಷ್ಟಾವಕ್ರ ಉವಾಚ -  ತದಾ ಬಂಧೋ ಯದಾ ಚಿತ್ತಂ ಕಿಂಚಿದ್ ವಾಂಛತಿ ಶೋಚತಿ . ಕಿಂಚಿನ್ ಮುಂಚತಿ ಗೃಹ್ಣಾತಿ ಕಿಂಚಿದ್ ಹೃಷ್ಯತಿ ಕುಪ್ಯತಿ .. 8-1..   ಯಾವಾಗ ಮನಸ್ಸು ಏನನ್ನಾದರೂ ಆಸೆ ಪಡುವದೋ,  ಏನನ್ನಾದರೂ ಕುರಿತು ಶೋಕ  ಪಡುವದೋ ,  ಏನನ್ನಾದರೂ ಪಡೆಯುವದೋ,  ಏನನ್ನಾದರೂ ತ್ಯಜಿಸಿವದೋ,  ಏನನ್ನಾದರೂ ಕುರಿತು ಸಂತೋಷ ಪಡುವದೋ,  ಏನನ್ನಾದರೂ ಕುರಿತು ದುಃಖಿಸುವದೋ, ಆಗ ಆತ್ಮಕ್ಕೆ ಬಂಧನ ಉಂಟಾಗುತ್ತದೆ .   ತದಾ ಮುಕ್ತಿರ್ಯದಾ ಚಿತ್ತಂ ನ ವಾಂಛತಿ ನ ಶೋಚತಿ . ನ ಮುಂಚತಿ ನ ಗೃಹ್ಣಾತಿ ನ ಹೃಷ್ಯತಿ ನ ಕುಪ್ಯತಿ .. 8-2..   ಯಾವಾಗ ಮನಸ್ಸು ಏನನ್ನೂ  ಆಸೆ ಪಡುವದಿಲ್ಲವೋ,  ಏನನ್ನು  ಕುರಿತೂ ಶೋಕ  ಪಡುವದಿಲ್ಲವೋ ,  ಏನನ್ನೂ  ಪಡೆಯುವದಿಲ್ಲವೋ,  ಏನನ್ನೂ  ತ್ಯಜಿಸಿವದಿಲ್ಲವೋ,  ಏನನ್ನು ಕುರಿತು ಸಂತೋಷಪಡುವದಿಲ್ಲವೋ,  ಏನನ್ನೂ  ಕುರಿತು ದುಃಖಿಸುವದಿಲ್ಲವೋ, ಆಗ ಆತ್ಮಕ್ಕೆ ಮುಕ್ತಿ   ದೊರೆಯುತ್ತದೆ.   ತದಾ ಬಂಧೋ ಯದಾ ಚಿತ್ತಂ ಸಕ್ತಂ ಕಾಸ್ವಪಿ ದೃಷ್ಟಿಷು . ತದಾ ಮೋಕ್ಷೋ ಯದಾ ಚಿತ್ತಮಸಕ್ತಂ ಸರ್ವದೃಷ್ಟಿಷು .. 8-3..   ಯಾವಾಗ ಮನಸ್ಸು ಯಾವುದಾದರೂ ದೃಷ್ಟಿಯಲ್ಲಿ ಅಥವಾ ಜಡ ವಸ್ತುವಿನಲ್ಲಿ  ಆಸಕ್ತನಾಗುವದೋ, ಆಗ ಆತ್ಮ ಬಂಧನಕ್ಕೊಳಗಾಗ...